ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು.
ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ ಜನಪರ ಅಭಿವೃದ್ದಿ ಕೆಲಸಗಳಾಗಳು ಸಾದ್ಯವಾಗುತ್ತದೆ. ಬೆಂಗಳೂರಿನ ವಿಧಾನಸೌಧದಲ್ಲಿ ಶಾಸಕರು ಕಚ್ಚಾಡುತ್ತಿರುವುದನ್ನು ನೋಡಿದರೆ ರೈತರಿಗೆ ಇವರು ಏನು ಮಾಡುತ್ತಾರೆ ಎಂಬ ಅನುಮಾನ ಮೂಡುತ್ತದೆ. ಹಾಗಾಗಿ ಪ್ರಜಾಪ್ರಭುತ್ವ ವ್ಯವಸ್ತೆಯಲ್ಲಿ ಶಾಸಕರ ವಿರುದ್ದ ಕಾನೂನು ತರುವುದು ಅವಶ್ಯವಾಗಿದೆ ಎಂದರು ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಬರಗಾಲ ಹಾಗು ಧನ ಕರುಗಳಿಗೆ ಮೇವು ಇಲ್ಲದೆ ರೈತರು ಕಂಗಾಲಾಗಿದ್ದಾರೆ . ಇದನ್ನು ಮರೆತು ತಮ್ಮ ಹಾಗು ಅವರ ಕುಟುಂಬ ಬೆಳವಣಿಗೆಗಾಗಿ ರಾಜಕಾರಣ ಮಾಡುತ್ತಿರುವ ರಾಜಕೀಯ ವ್ಯಕ್ತಿಗಳನ್ನು ದೂರ ಮಾಡಬೇಕು ಹಾಗು ರೈತರ ಪರವಾಗಿರುವ ಚಿಂತಕರನ್ನು ಬೆಳೆಸಬೇಕು. ಆಗ ಮಾತ್ರ ರಾಜಕೀಯ ಸುಧಾರಣೆ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ರಾಜ್ಯದ ರೈತರು ಮತ್ತಷ್ಟು ಬರಗಾಲ ಎದುರಿಸಬೇಕಾಗುತ್ತದೆ ಎಂದರು.
ಮತ್ತು ಇದಕ್ಕೆ ಸಂಭದಿಸಿದಂತೆ ಭಾರತ ದೇಶದಲ್ಲಿರುವ 29 ರಾಜ್ಯಗಳ ಎಲ್ಲಾ ವಿಧಾನಸಭೆ ಸದಸ್ಯರಿಗೆ ಅವರದೇ ಆದಂತಹ ಕಾನೂನು ವ್ಯವಸ್ಥೆ ಮತ್ತು ಸಂವಿಧಾನ ವ್ಯವಸ್ಥೆ ಇದೆ ಅದರೆ ಇತ್ತಿಚೆಗೆ ಕರ್ನಾಟಕ ರಾಜ್ಯದಲ್ಲಿ ಮೈತ್ರಿ ಸರ್ಕಾರದ ಕಾಂಗ್ರೆಸ್ ಮತ್ತು ಜೆಡಿಎಸ್ ಕೆಲ ಶಾಸಕರು ತಮ್ಮ ತಮ್ಮ ವಯಕ್ತಿಕ ವಿಚಾರವಾಗಿ ಮತ್ತು ನಮಗೆ ಮಂತ್ರಿ ಸ್ತಾನ ಕೊಟ್ಟಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ತಮ್ಮನ್ನು ಗೆಲ್ಲಿಸಿದ ಜನರನ್ನು ಧಿಕ್ಕರಿಸಿ ಮತ್ತು ತಮ್ಮ ಕ್ಷೇತ್ರದ ಅಭಿವೃದ್ದಿಯನ್ನು ಮರೆತು ಕೊನೆಗೆ ರಾಜಿನಾಮೆ ನೀಡಿ ಕರ್ನಾಟಕ ರಾಜ್ಯದ ಮರ್ಯಾದೆಯನ್ನು ವಿಶ್ವಕ್ಕೆ ಬಿತ್ತರಿಸಿದ ಶಾಸಕರು ಹೊರ ರಾಷ್ಟ್ರದವರು ನಮ್ಮ ಕರ್ನಾಟಕ ರಾಜಕೀಯ ಚಿತ್ರಣವನ್ನು ನೋಡಿ ನಗುವಂತಾಗಿದೆ ಇದಕ್ಕೆ ಕಡಿವಾಣ ಹಾಕಬೇಕಾದರೆ ಭಾರತ ಸರ್ಕಾರ ಸಂವಿಧಾನಕ್ಕೆ ಸ್ವಲ್ಪತಿದ್ದುಪಡಿ ಆಗಬೇಕಿದೆ .
ರಾಜಿನಾಮೆ ನೀಡಿರುವ ಆಯಾ ಮತಕ್ಷೇತ್ರ ಮತ್ತೆ ಚುನಾವಣೆ ಜನರ ತೆರಿಗೆ ಹಣ ಪೋಲ್ ಮಾಡುವ ಬದಲು ಹಿಂದಿನ ಚುನಾವಣೆಯಲ್ಲಿ 2 ನೇ ಸ್ತಾನದಲ್ಲಿ ಸೋತಿರುವ ಅಭ್ಯರ್ತಿಯನ್ನು ಶಾಸಕನೆಂದು ಆಯ್ಕೆಮಾಡಿದರೆ ಯಾರು ರಾಜಿನಾಮೆ ನೀಡುವುದಿಲ್ಲ ಹಾಗು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಿಟ್ಟು ಹೋಗುವುದಿಲ್ಲ ಇದಕ್ಕೆ ರಾಜಿನಾಮೆ ನೀಡಿರುವ ಅಭ್ಯರ್ಥಿಗಳು ಒಪ್ಪದಿದ್ದರೆ ತಮ್ಮ ತಮ್ಮ ಕ್ಷೇತ್ರದ ಚುನಾವಣೆ ವೆಚ್ಚವನ್ನು ಅವರವರೆ ಭರಿಸಬೇಕಾಗಿದೆ ಹಾಗು ಇಗಾಗಲೇ ರಾಜಿನಾಮೆ ನೀಡಿ ರಾಜ್ಯದ ಜನರ ಮತ್ತು ರಾಜಧಾನಿ ಬೆಂಗಳೂರಿನಲ್ಲಿರುವ ಶಕ್ತಿ ಸೌದವೆಂದೆ ಹೆಸರಾದ ವಿಧಾನ ಸೌಧದ ಶಕ್ತಿ ಕಳೆದಿರುವ ರಾಜಿನಾಮೆ ಕೊಟ್ಟ ಎಲ್ಲಾ ಶಾಸಕರಿಗೆ ಭಾರಿ ಮೊತ್ತದ ದಂಡವನ್ನು ವಿಧಿಸಿ ಶಾಸಕರಿಗೆ ಎಚ್ಚರ ಕಲಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.