ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು.

ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ ಜನಪರ ಅಭಿವೃದ್ದಿ ಕೆಲಸಗಳಾಗಳು ಸಾದ್ಯವಾಗುತ್ತದೆ. ಬೆಂಗಳೂರಿನ ವಿಧಾನಸೌಧದಲ್ಲಿ ಶಾಸಕರು ಕಚ್ಚಾಡುತ್ತಿರುವುದನ್ನು ನೋಡಿದರೆ ರೈತರಿಗೆ ಇವರು ಏನು ಮಾಡುತ್ತಾರೆ ಎಂಬ ಅನುಮಾನ ಮೂಡುತ್ತದೆ. ಹಾಗಾಗಿ ಪ್ರಜಾಪ್ರಭುತ್ವ ವ್ಯವಸ್ತೆಯಲ್ಲಿ ಶಾಸಕರ ವಿರುದ್ದ ಕಾನೂನು ತರುವುದು ಅವಶ್ಯವಾಗಿದೆ ಎಂದರು ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಬರಗಾಲ ಹಾಗು ಧನ ಕರುಗಳಿಗೆ ಮೇವು ಇಲ್ಲದೆ ರೈತರು ಕಂಗಾಲಾಗಿದ್ದಾರೆ . ಇದನ್ನು ಮರೆತು ತಮ್ಮ ಹಾಗು ಅವರ ಕುಟುಂಬ ಬೆಳವಣಿಗೆಗಾಗಿ ರಾಜಕಾರಣ ಮಾಡುತ್ತಿರುವ ರಾಜಕೀಯ ವ್ಯಕ್ತಿಗಳನ್ನು ದೂರ ಮಾಡಬೇಕು ಹಾಗು ರೈತರ ಪರವಾಗಿರುವ ಚಿಂತಕರನ್ನು ಬೆಳೆಸಬೇಕು. ಆಗ ಮಾತ್ರ ರಾಜಕೀಯ ಸುಧಾರಣೆ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ರಾಜ್ಯದ ರೈತರು ಮತ್ತಷ್ಟು ಬರಗಾಲ ಎದುರಿಸಬೇಕಾಗುತ್ತದೆ ಎಂದರು.

ಮತ್ತು ಇದಕ್ಕೆ ಸಂಭದಿಸಿದಂತೆ ಭಾರತ ದೇಶದಲ್ಲಿರುವ 29 ರಾಜ್ಯಗಳ ಎಲ್ಲಾ ವಿಧಾನಸಭೆ ಸದಸ್ಯರಿಗೆ ಅವರದೇ ಆದಂತಹ ಕಾನೂನು ವ್ಯವಸ್ಥೆ ಮತ್ತು ಸಂವಿಧಾನ ವ್ಯವಸ್ಥೆ ಇದೆ ಅದರೆ ಇತ್ತಿಚೆಗೆ ಕರ್ನಾಟಕ ರಾಜ್ಯದಲ್ಲಿ ಮೈತ್ರಿ ಸರ್ಕಾರದ ಕಾಂಗ್ರೆಸ್ ಮತ್ತು ಜೆಡಿಎಸ್ ಕೆಲ ಶಾಸಕರು ತಮ್ಮ ತಮ್ಮ ವಯಕ್ತಿಕ ವಿಚಾರವಾಗಿ ಮತ್ತು ನಮಗೆ ಮಂತ್ರಿ ಸ್ತಾನ ಕೊಟ್ಟಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ತಮ್ಮನ್ನು ಗೆಲ್ಲಿಸಿದ ಜನರನ್ನು ಧಿಕ್ಕರಿಸಿ ಮತ್ತು ತಮ್ಮ ಕ್ಷೇತ್ರದ ಅಭಿವೃದ್ದಿಯನ್ನು ಮರೆತು ಕೊನೆಗೆ ರಾಜಿನಾಮೆ ನೀಡಿ ಕರ್ನಾಟಕ ರಾಜ್ಯದ ಮರ್ಯಾದೆಯನ್ನು ವಿಶ್ವಕ್ಕೆ ಬಿತ್ತರಿಸಿದ ಶಾಸಕರು ಹೊರ ರಾಷ್ಟ್ರದವರು ನಮ್ಮ ಕರ್ನಾಟಕ ರಾಜಕೀಯ ಚಿತ್ರಣವನ್ನು ನೋಡಿ ನಗುವಂತಾಗಿದೆ ಇದಕ್ಕೆ ಕಡಿವಾಣ ಹಾಕಬೇಕಾದರೆ ಭಾರತ ಸರ್ಕಾರ ಸಂವಿಧಾನಕ್ಕೆ ಸ್ವಲ್ಪತಿದ್ದುಪಡಿ ಆಗಬೇಕಿದೆ .

ರಾಜಿನಾಮೆ ನೀಡಿರುವ ಆಯಾ ಮತಕ್ಷೇತ್ರ ಮತ್ತೆ ಚುನಾವಣೆ ಜನರ ತೆರಿಗೆ ಹಣ ಪೋಲ್ ಮಾಡುವ ಬದಲು ಹಿಂದಿನ ಚುನಾವಣೆಯಲ್ಲಿ 2 ನೇ ಸ್ತಾನದಲ್ಲಿ ಸೋತಿರುವ ಅಭ್ಯರ್ತಿಯನ್ನು ಶಾಸಕನೆಂದು ಆಯ್ಕೆಮಾಡಿದರೆ ಯಾರು ರಾಜಿನಾಮೆ ನೀಡುವುದಿಲ್ಲ ಹಾಗು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಿಟ್ಟು ಹೋಗುವುದಿಲ್ಲ ಇದಕ್ಕೆ ರಾಜಿನಾಮೆ ನೀಡಿರುವ ಅಭ್ಯರ್ಥಿಗಳು ಒಪ್ಪದಿದ್ದರೆ ತಮ್ಮ ತಮ್ಮ ಕ್ಷೇತ್ರದ ಚುನಾವಣೆ ವೆಚ್ಚವನ್ನು ಅವರವರೆ ಭರಿಸಬೇಕಾಗಿದೆ ಹಾಗು ಇಗಾಗಲೇ ರಾಜಿನಾಮೆ ನೀಡಿ ರಾಜ್ಯದ ಜನರ ಮತ್ತು ರಾಜಧಾನಿ ಬೆಂಗಳೂರಿನಲ್ಲಿರುವ ಶಕ್ತಿ ಸೌದವೆಂದೆ ಹೆಸರಾದ ವಿಧಾನ ಸೌಧದ ಶಕ್ತಿ ಕಳೆದಿರುವ ರಾಜಿನಾಮೆ ಕೊಟ್ಟ ಎಲ್ಲಾ ಶಾಸಕರಿಗೆ ಭಾರಿ ಮೊತ್ತದ ದಂಡವನ್ನು ವಿಧಿಸಿ ಶಾಸಕರಿಗೆ ಎಚ್ಚರ ಕಲಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.