ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು.
ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ ಜನಪರ ಅಭಿವೃದ್ದಿ ಕೆಲಸಗಳಾಗಳು ಸಾದ್ಯವಾಗುತ್ತದೆ. ಬೆಂಗಳೂರಿನ ವಿಧಾನಸೌಧದಲ್ಲಿ ಶಾಸಕರು ಕಚ್ಚಾಡುತ್ತಿರುವುದನ್ನು ನೋಡಿದರೆ ರೈತರಿಗೆ ಇವರು ಏನು ಮಾಡುತ್ತಾರೆ ಎಂಬ ಅನುಮಾನ ಮೂಡುತ್ತದೆ. ಹಾಗಾಗಿ ಪ್ರಜಾಪ್ರಭುತ್ವ ವ್ಯವಸ್ತೆಯಲ್ಲಿ ಶಾಸಕರ ವಿರುದ್ದ ಕಾನೂನು ತರುವುದು ಅವಶ್ಯವಾಗಿದೆ ಎಂದರು ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಬರಗಾಲ ಹಾಗು ಧನ ಕರುಗಳಿಗೆ ಮೇವು ಇಲ್ಲದೆ ರೈತರು ಕಂಗಾಲಾಗಿದ್ದಾರೆ . ಇದನ್ನು ಮರೆತು ತಮ್ಮ ಹಾಗು ಅವರ ಕುಟುಂಬ ಬೆಳವಣಿಗೆಗಾಗಿ ರಾಜಕಾರಣ ಮಾಡುತ್ತಿರುವ ರಾಜಕೀಯ ವ್ಯಕ್ತಿಗಳನ್ನು ದೂರ ಮಾಡಬೇಕು ಹಾಗು ರೈತರ ಪರವಾಗಿರುವ ಚಿಂತಕರನ್ನು ಬೆಳೆಸಬೇಕು. ಆಗ ಮಾತ್ರ ರಾಜಕೀಯ ಸುಧಾರಣೆ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ರಾಜ್ಯದ ರೈತರು ಮತ್ತಷ್ಟು ಬರಗಾಲ ಎದುರಿಸಬೇಕಾಗುತ್ತದೆ ಎಂದರು.
ಮತ್ತು ಇದಕ್ಕೆ ಸಂಭದಿಸಿದಂತೆ ಭಾರತ ದೇಶದಲ್ಲಿರುವ 29 ರಾಜ್ಯಗಳ ಎಲ್ಲಾ ವಿಧಾನಸಭೆ ಸದಸ್ಯರಿಗೆ ಅವರದೇ ಆದಂತಹ ಕಾನೂನು ವ್ಯವಸ್ಥೆ ಮತ್ತು ಸಂವಿಧಾನ ವ್ಯವಸ್ಥೆ ಇದೆ ಅದರೆ ಇತ್ತಿಚೆಗೆ ಕರ್ನಾಟಕ ರಾಜ್ಯದಲ್ಲಿ ಮೈತ್ರಿ ಸರ್ಕಾರದ ಕಾಂಗ್ರೆಸ್ ಮತ್ತು ಜೆಡಿಎಸ್ ಕೆಲ ಶಾಸಕರು ತಮ್ಮ ತಮ್ಮ ವಯಕ್ತಿಕ ವಿಚಾರವಾಗಿ ಮತ್ತು ನಮಗೆ ಮಂತ್ರಿ ಸ್ತಾನ ಕೊಟ್ಟಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ತಮ್ಮನ್ನು ಗೆಲ್ಲಿಸಿದ ಜನರನ್ನು ಧಿಕ್ಕರಿಸಿ ಮತ್ತು ತಮ್ಮ ಕ್ಷೇತ್ರದ ಅಭಿವೃದ್ದಿಯನ್ನು ಮರೆತು ಕೊನೆಗೆ ರಾಜಿನಾಮೆ ನೀಡಿ ಕರ್ನಾಟಕ ರಾಜ್ಯದ ಮರ್ಯಾದೆಯನ್ನು ವಿಶ್ವಕ್ಕೆ ಬಿತ್ತರಿಸಿದ ಶಾಸಕರು ಹೊರ ರಾಷ್ಟ್ರದವರು ನಮ್ಮ ಕರ್ನಾಟಕ ರಾಜಕೀಯ ಚಿತ್ರಣವನ್ನು ನೋಡಿ ನಗುವಂತಾಗಿದೆ ಇದಕ್ಕೆ ಕಡಿವಾಣ ಹಾಕಬೇಕಾದರೆ ಭಾರತ ಸರ್ಕಾರ ಸಂವಿಧಾನಕ್ಕೆ ಸ್ವಲ್ಪತಿದ್ದುಪಡಿ ಆಗಬೇಕಿದೆ .
ರಾಜಿನಾಮೆ ನೀಡಿರುವ ಆಯಾ ಮತಕ್ಷೇತ್ರ ಮತ್ತೆ ಚುನಾವಣೆ ಜನರ ತೆರಿಗೆ ಹಣ ಪೋಲ್ ಮಾಡುವ ಬದಲು ಹಿಂದಿನ ಚುನಾವಣೆಯಲ್ಲಿ 2 ನೇ ಸ್ತಾನದಲ್ಲಿ ಸೋತಿರುವ ಅಭ್ಯರ್ತಿಯನ್ನು ಶಾಸಕನೆಂದು ಆಯ್ಕೆಮಾಡಿದರೆ ಯಾರು ರಾಜಿನಾಮೆ ನೀಡುವುದಿಲ್ಲ ಹಾಗು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಿಟ್ಟು ಹೋಗುವುದಿಲ್ಲ ಇದಕ್ಕೆ ರಾಜಿನಾಮೆ ನೀಡಿರುವ ಅಭ್ಯರ್ಥಿಗಳು ಒಪ್ಪದಿದ್ದರೆ ತಮ್ಮ ತಮ್ಮ ಕ್ಷೇತ್ರದ ಚುನಾವಣೆ ವೆಚ್ಚವನ್ನು ಅವರವರೆ ಭರಿಸಬೇಕಾಗಿದೆ ಹಾಗು ಇಗಾಗಲೇ ರಾಜಿನಾಮೆ ನೀಡಿ ರಾಜ್ಯದ ಜನರ ಮತ್ತು ರಾಜಧಾನಿ ಬೆಂಗಳೂರಿನಲ್ಲಿರುವ ಶಕ್ತಿ ಸೌದವೆಂದೆ ಹೆಸರಾದ ವಿಧಾನ ಸೌಧದ ಶಕ್ತಿ ಕಳೆದಿರುವ ರಾಜಿನಾಮೆ ಕೊಟ್ಟ ಎಲ್ಲಾ ಶಾಸಕರಿಗೆ ಭಾರಿ ಮೊತ್ತದ ದಂಡವನ್ನು ವಿಧಿಸಿ ಶಾಸಕರಿಗೆ ಎಚ್ಚರ ಕಲಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…