ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು.

ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ ಜನಪರ ಅಭಿವೃದ್ದಿ ಕೆಲಸಗಳಾಗಳು ಸಾದ್ಯವಾಗುತ್ತದೆ. ಬೆಂಗಳೂರಿನ ವಿಧಾನಸೌಧದಲ್ಲಿ ಶಾಸಕರು ಕಚ್ಚಾಡುತ್ತಿರುವುದನ್ನು ನೋಡಿದರೆ ರೈತರಿಗೆ ಇವರು ಏನು ಮಾಡುತ್ತಾರೆ ಎಂಬ ಅನುಮಾನ ಮೂಡುತ್ತದೆ. ಹಾಗಾಗಿ ಪ್ರಜಾಪ್ರಭುತ್ವ ವ್ಯವಸ್ತೆಯಲ್ಲಿ ಶಾಸಕರ ವಿರುದ್ದ ಕಾನೂನು ತರುವುದು ಅವಶ್ಯವಾಗಿದೆ ಎಂದರು ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಬರಗಾಲ ಹಾಗು ಧನ ಕರುಗಳಿಗೆ ಮೇವು ಇಲ್ಲದೆ ರೈತರು ಕಂಗಾಲಾಗಿದ್ದಾರೆ . ಇದನ್ನು ಮರೆತು ತಮ್ಮ ಹಾಗು ಅವರ ಕುಟುಂಬ ಬೆಳವಣಿಗೆಗಾಗಿ ರಾಜಕಾರಣ ಮಾಡುತ್ತಿರುವ ರಾಜಕೀಯ ವ್ಯಕ್ತಿಗಳನ್ನು ದೂರ ಮಾಡಬೇಕು ಹಾಗು ರೈತರ ಪರವಾಗಿರುವ ಚಿಂತಕರನ್ನು ಬೆಳೆಸಬೇಕು. ಆಗ ಮಾತ್ರ ರಾಜಕೀಯ ಸುಧಾರಣೆ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ರಾಜ್ಯದ ರೈತರು ಮತ್ತಷ್ಟು ಬರಗಾಲ ಎದುರಿಸಬೇಕಾಗುತ್ತದೆ ಎಂದರು.

ಮತ್ತು ಇದಕ್ಕೆ ಸಂಭದಿಸಿದಂತೆ ಭಾರತ ದೇಶದಲ್ಲಿರುವ 29 ರಾಜ್ಯಗಳ ಎಲ್ಲಾ ವಿಧಾನಸಭೆ ಸದಸ್ಯರಿಗೆ ಅವರದೇ ಆದಂತಹ ಕಾನೂನು ವ್ಯವಸ್ಥೆ ಮತ್ತು ಸಂವಿಧಾನ ವ್ಯವಸ್ಥೆ ಇದೆ ಅದರೆ ಇತ್ತಿಚೆಗೆ ಕರ್ನಾಟಕ ರಾಜ್ಯದಲ್ಲಿ ಮೈತ್ರಿ ಸರ್ಕಾರದ ಕಾಂಗ್ರೆಸ್ ಮತ್ತು ಜೆಡಿಎಸ್ ಕೆಲ ಶಾಸಕರು ತಮ್ಮ ತಮ್ಮ ವಯಕ್ತಿಕ ವಿಚಾರವಾಗಿ ಮತ್ತು ನಮಗೆ ಮಂತ್ರಿ ಸ್ತಾನ ಕೊಟ್ಟಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ತಮ್ಮನ್ನು ಗೆಲ್ಲಿಸಿದ ಜನರನ್ನು ಧಿಕ್ಕರಿಸಿ ಮತ್ತು ತಮ್ಮ ಕ್ಷೇತ್ರದ ಅಭಿವೃದ್ದಿಯನ್ನು ಮರೆತು ಕೊನೆಗೆ ರಾಜಿನಾಮೆ ನೀಡಿ ಕರ್ನಾಟಕ ರಾಜ್ಯದ ಮರ್ಯಾದೆಯನ್ನು ವಿಶ್ವಕ್ಕೆ ಬಿತ್ತರಿಸಿದ ಶಾಸಕರು ಹೊರ ರಾಷ್ಟ್ರದವರು ನಮ್ಮ ಕರ್ನಾಟಕ ರಾಜಕೀಯ ಚಿತ್ರಣವನ್ನು ನೋಡಿ ನಗುವಂತಾಗಿದೆ ಇದಕ್ಕೆ ಕಡಿವಾಣ ಹಾಕಬೇಕಾದರೆ ಭಾರತ ಸರ್ಕಾರ ಸಂವಿಧಾನಕ್ಕೆ ಸ್ವಲ್ಪತಿದ್ದುಪಡಿ ಆಗಬೇಕಿದೆ .

ರಾಜಿನಾಮೆ ನೀಡಿರುವ ಆಯಾ ಮತಕ್ಷೇತ್ರ ಮತ್ತೆ ಚುನಾವಣೆ ಜನರ ತೆರಿಗೆ ಹಣ ಪೋಲ್ ಮಾಡುವ ಬದಲು ಹಿಂದಿನ ಚುನಾವಣೆಯಲ್ಲಿ 2 ನೇ ಸ್ತಾನದಲ್ಲಿ ಸೋತಿರುವ ಅಭ್ಯರ್ತಿಯನ್ನು ಶಾಸಕನೆಂದು ಆಯ್ಕೆಮಾಡಿದರೆ ಯಾರು ರಾಜಿನಾಮೆ ನೀಡುವುದಿಲ್ಲ ಹಾಗು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಿಟ್ಟು ಹೋಗುವುದಿಲ್ಲ ಇದಕ್ಕೆ ರಾಜಿನಾಮೆ ನೀಡಿರುವ ಅಭ್ಯರ್ಥಿಗಳು ಒಪ್ಪದಿದ್ದರೆ ತಮ್ಮ ತಮ್ಮ ಕ್ಷೇತ್ರದ ಚುನಾವಣೆ ವೆಚ್ಚವನ್ನು ಅವರವರೆ ಭರಿಸಬೇಕಾಗಿದೆ ಹಾಗು ಇಗಾಗಲೇ ರಾಜಿನಾಮೆ ನೀಡಿ ರಾಜ್ಯದ ಜನರ ಮತ್ತು ರಾಜಧಾನಿ ಬೆಂಗಳೂರಿನಲ್ಲಿರುವ ಶಕ್ತಿ ಸೌದವೆಂದೆ ಹೆಸರಾದ ವಿಧಾನ ಸೌಧದ ಶಕ್ತಿ ಕಳೆದಿರುವ ರಾಜಿನಾಮೆ ಕೊಟ್ಟ ಎಲ್ಲಾ ಶಾಸಕರಿಗೆ ಭಾರಿ ಮೊತ್ತದ ದಂಡವನ್ನು ವಿಧಿಸಿ ಶಾಸಕರಿಗೆ ಎಚ್ಚರ ಕಲಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ ತಮ್ಮ ಅನುಭವಗಳನ್ನ ಹೇಳಿದ ರಶ್ಮಿ, ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ ಇಬ್ಬರು ನಟರ ಹೆಸರನ್ನು ಹೇಳಿದರು, ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.