ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ.

ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ ಬರೆದಿದ್ದಾಳೆ.

ಪತ್ರ ಓದಿದ ಬಳಿಕ ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಕೊಟ್ಟು 8 ತಾಸಿನೊಳಗೆ ಬಾಲಕಿಯನ್ನು ಹುಡುಕಿ ಪೊಲೀಸರು ಮನೆಗೆ ಕರೆ ತಂದಿದ್ದಾರೆ.

ಆದ್ರೆ ಬಾಲಕಿ ಹೇಳಿಕೆಯಲ್ಲಿ ಸಂಪೂರ್ಣ ಸತ್ಯ ಇಲ್ಲ ಎಂದು ತಿಳಿದ ಪೊಲೀಸರು, ಆಕೆಯ ಸ್ನೇಹಿತರನ್ನು ವಿಚಾರಿಸಿದಾಗ, ಆ ಬಾಲಕಿ ನೇಪಾಳದ ಟಿಕ್ ಟಾಕ್ ಸ್ಟಾರ್ ರಿಯಾಝ್ ಆಫ್ರಿನ್ ಎಂಬುವನನ್ನು ಭೇಟಿಯಾಗಲು ನೇಪಾಳಕ್ಕೆ ಹೋಗಲು ಪ್ಲಾನ್ ಮಾಡಿದ್ದಳು ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…