ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ.
ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ ದಾಖಲೆ ಇಂಗ್ಲೆಂಡಿನ ಜೇಮ್ಸ್ ಅಕ್ವಿಟ್ ಅವರ ಹೆಸರಲ್ಲಿತ್ತು. ಅವರು 24 ನೇ ವಯಸ್ಸಿನಲ್ಲಿ ಈ ದಾಖಲೆ ಬರೆದಿದ್ದರಂತೆ.
ಲೆಕ್ಸಿ ಅಲ್ಫೋರ್ಡ್ ತಂದೆ-ತಾಯಿ ಪ್ರವಾಸ ಏಜೆನ್ಸಿ ನಡೆಸುತ್ತಿದ್ದು, ಮಗಳಿಗೆ ಚಿಕ್ಕ ವಯಸ್ಸಿನಿಂದಲೇ ಹಲವು ದೇಶಗಳಿಗೆ ಪ್ರವಾಸಕ್ಕೆ ಕಳಿಸುತ್ತಿದ್ದರಂತೆ. ಜಗತ್ತಿನ ಎಲ್ಲ ರೀತಿಯ ಜೀವನ ಅವಳಿಗೆ ಅರ್ಥವಾಗಲಿ ಎಂದು ಅವರ ಆಶಯವಾಗಿತ್ತಂತೆ.
ಲೆಕ್ಸಿಗೆ ತನ್ನ ಈ ದಾಖಲೆ ಜಗತ್ತಿನ ಮಹಿಳೆಯರಿಗೆ ಪ್ರೇರಣೆಯಾಗಬಹುದು ಎಂಬ ಆಶಯವಂತೆ. ನಾವು ಅಪಾಯಕಾರಿ ಅಂದುಕೊಂಡ ದೇಶಗಳಲ್ಲೂ ಒಳ್ಳೆಯವರಿರುತ್ತಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….