ಸುದ್ದಿ

ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

57

ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ.

ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ.

ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು ವದಂತಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಎಲ್ಐಸಿನಷ್ಟದಲ್ಲಿದ್ದು, ಪಾಲಿಸಿದಾರರ ಕೋಟ್ಯಂತರ ರೂ. ವಿಮೆ ಮೊತ್ತ ಮುಳುಗುವ ಭೀತಿ ಎದುರಾಗಿದೆ ಎಂದುಹೇಳಲಾಗಿತ್ತು. ಆದರೆ ಈ ಕುರಿತ ವದಂತಿಗಳಿಗೆ ತೆರೆ ಎಳೆದ ಎಲ್ಐಸಿ ಪಾಲಿಸಿದಾರರ ಹಣ ಭದ್ರವಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ..!ಹೇಗೆ ಆಡಿದ್ದಾರೆ ಗೊತ್ತಾ.?ಸ್ವಲ್ಪ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ…

    ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…

  • ಜ್ಯೋತಿಷ್ಯ

    ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…

  • ಸ್ಪೂರ್ತಿ

    ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

    ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…

  • ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

    ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು…

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…