ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ.
ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ.
ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು ವದಂತಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.
ಎಲ್ಐಸಿನಷ್ಟದಲ್ಲಿದ್ದು, ಪಾಲಿಸಿದಾರರ ಕೋಟ್ಯಂತರ ರೂ. ವಿಮೆ ಮೊತ್ತ ಮುಳುಗುವ ಭೀತಿ ಎದುರಾಗಿದೆ ಎಂದುಹೇಳಲಾಗಿತ್ತು. ಆದರೆ ಈ ಕುರಿತ ವದಂತಿಗಳಿಗೆ ತೆರೆ ಎಳೆದ ಎಲ್ಐಸಿ ಪಾಲಿಸಿದಾರರ ಹಣ ಭದ್ರವಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.