ಸುದ್ದಿ

ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

58

ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ.

ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ.

ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು ವದಂತಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಎಲ್ಐಸಿನಷ್ಟದಲ್ಲಿದ್ದು, ಪಾಲಿಸಿದಾರರ ಕೋಟ್ಯಂತರ ರೂ. ವಿಮೆ ಮೊತ್ತ ಮುಳುಗುವ ಭೀತಿ ಎದುರಾಗಿದೆ ಎಂದುಹೇಳಲಾಗಿತ್ತು. ಆದರೆ ಈ ಕುರಿತ ವದಂತಿಗಳಿಗೆ ತೆರೆ ಎಳೆದ ಎಲ್ಐಸಿ ಪಾಲಿಸಿದಾರರ ಹಣ ಭದ್ರವಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಸುದ್ದಿ

    ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.

    ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…

  • ಸುದ್ದಿ

    ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

    ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…

  • ಉಪಯುಕ್ತ ಮಾಹಿತಿ

    ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.