ಸುದ್ದಿ

ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

62

ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ.

ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ.

ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು ವದಂತಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಎಲ್ಐಸಿನಷ್ಟದಲ್ಲಿದ್ದು, ಪಾಲಿಸಿದಾರರ ಕೋಟ್ಯಂತರ ರೂ. ವಿಮೆ ಮೊತ್ತ ಮುಳುಗುವ ಭೀತಿ ಎದುರಾಗಿದೆ ಎಂದುಹೇಳಲಾಗಿತ್ತು. ಆದರೆ ಈ ಕುರಿತ ವದಂತಿಗಳಿಗೆ ತೆರೆ ಎಳೆದ ಎಲ್ಐಸಿ ಪಾಲಿಸಿದಾರರ ಹಣ ಭದ್ರವಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…