ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ.

ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ.
ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು ವದಂತಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಎಲ್ಐಸಿನಷ್ಟದಲ್ಲಿದ್ದು, ಪಾಲಿಸಿದಾರರ ಕೋಟ್ಯಂತರ ರೂ. ವಿಮೆ ಮೊತ್ತ ಮುಳುಗುವ ಭೀತಿ ಎದುರಾಗಿದೆ ಎಂದುಹೇಳಲಾಗಿತ್ತು. ಆದರೆ ಈ ಕುರಿತ ವದಂತಿಗಳಿಗೆ ತೆರೆ ಎಳೆದ ಎಲ್ಐಸಿ ಪಾಲಿಸಿದಾರರ ಹಣ ಭದ್ರವಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
https://kolarnewsepaper.blogspot.com
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…