ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ.

ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ.
ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು ವದಂತಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಎಲ್ಐಸಿನಷ್ಟದಲ್ಲಿದ್ದು, ಪಾಲಿಸಿದಾರರ ಕೋಟ್ಯಂತರ ರೂ. ವಿಮೆ ಮೊತ್ತ ಮುಳುಗುವ ಭೀತಿ ಎದುರಾಗಿದೆ ಎಂದುಹೇಳಲಾಗಿತ್ತು. ಆದರೆ ಈ ಕುರಿತ ವದಂತಿಗಳಿಗೆ ತೆರೆ ಎಳೆದ ಎಲ್ಐಸಿ ಪಾಲಿಸಿದಾರರ ಹಣ ಭದ್ರವಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…