ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ.
ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು,

ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ ಇಲಾಖೆಯ ಮೂಲಕ ಸಲ್ಲಿಕೆಯಾಗಿದ್ದ ಸುಮಾರು 1450 ಕೋಟಿ ರೂ. ಬಿಡುಗಡೆಗೆ ಬ್ರೇಕ್ ಹಾಕಲಾಗಿದೆ ಎಂದು ಹೇಳಲಾಗಿದೆ.

ಇದರಿಂದಾಗಿ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಬಹುತೇಕ ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸೊರಗಿದ್ದು, ಸಾಲದ ಕಂತು ಮರುಪಾವತಿ ಮುಗಿದ ರೈತರ ಖಾತೆಗಳಿಗೆ ಮರುಪಾವತಿ ಹಣ ಬಂದಿಲ್ಲ. ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!