News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

39

ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ.

ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು,

ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ ಇಲಾಖೆಯ ಮೂಲಕ ಸಲ್ಲಿಕೆಯಾಗಿದ್ದ ಸುಮಾರು 1450 ಕೋಟಿ ರೂ. ಬಿಡುಗಡೆಗೆ ಬ್ರೇಕ್ ಹಾಕಲಾಗಿದೆ ಎಂದು ಹೇಳಲಾಗಿದೆ.

ಇದರಿಂದಾಗಿ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಬಹುತೇಕ ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸೊರಗಿದ್ದು, ಸಾಲದ ಕಂತು ಮರುಪಾವತಿ ಮುಗಿದ ರೈತರ ಖಾತೆಗಳಿಗೆ ಮರುಪಾವತಿ ಹಣ ಬಂದಿಲ್ಲ. ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಉಪಯುಕ್ತ ಮಾಹಿತಿ

    ಪ್ರಧಾನಮಂತ್ರಿ ಜನೌಷಧಿ ಯೋಜನೆಯಲ್ಲಿ, ಕ್ಯಾನ್ಸೆರ್’ಗೂ ಸಿಗಲಿವೆ ಅತೀ ಕಡಿಮೆ ಬೆಲೆಯ ಗುಣಮಟ್ಟದ ಔಷಧಿಗಳು!ತಿಳಿಯಲು ಈ ಲೇಖನ ಓದಿ…

    ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಸುದ್ದಿ

    ಜಗತ್ತಿನಲ್ಲೇ ಅತಿ ದುಬಾರಿ ಡೈವೋರ್ಸ್; ಪತ್ನಿಗೆ 2.4 ಲಕ್ಷ ಕೋಟಿ ರೂ ಪರಿಹಾರ ಕೊಟ್ಟಿದ್ದು ಯಾರು ಗೊತ್ತೇ.??

    ವಿಶ್ವದ ಅತೀದೊಡ್ಡ  ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್​​​​ ಸಂಸ್ಥಾಪಕ ಹಾಗೂ ಸಿಇಒ ಜೆಫ್​​​ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್​​​ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್​​ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್​​​ ಸಹ ಸಂಸ್ಥಾಪಕ ಬಿಲ್​​ ಗೇಟ್ಸ್​ ಅಲಂಕರಿಸಿದ್ದಾರೆ. ಫೋರ್ಬ್ಸ್​​​ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…