ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ.
ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು,
ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.
ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ ಇಲಾಖೆಯ ಮೂಲಕ ಸಲ್ಲಿಕೆಯಾಗಿದ್ದ ಸುಮಾರು 1450 ಕೋಟಿ ರೂ. ಬಿಡುಗಡೆಗೆ ಬ್ರೇಕ್ ಹಾಕಲಾಗಿದೆ ಎಂದು ಹೇಳಲಾಗಿದೆ.
ಇದರಿಂದಾಗಿ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಬಹುತೇಕ ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸೊರಗಿದ್ದು, ಸಾಲದ ಕಂತು ಮರುಪಾವತಿ ಮುಗಿದ ರೈತರ ಖಾತೆಗಳಿಗೆ ಮರುಪಾವತಿ ಹಣ ಬಂದಿಲ್ಲ. ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.