News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ಜ್ಯೋತಿಷ್ಯ

ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

613

ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಧಿವಶರಾದ ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಬಗ್ಗೆ ಕಣ್ಣೀರಟ್ಟ ಮೋದಿ ಬಾವುಕರಾಗಿ ಹೀಗೆ ಹೇಳಿದ್ರು…

    ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.