News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ಜ್ಯೋತಿಷ್ಯ

ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

615

ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

  • ಸುದ್ದಿ

    ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..  ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….