ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…