ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…