ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ ಯುವಕನೊಡನೆ ಮದುವೆಗೆ ಸಿದ್ದವಾಗಿದ್ದಳು.
ಇದರಿಂದ ಸಿದ್ದರಾಜು ಮನನೊಂದಿದ್ದನು. ಇದೀಗ ತ್ಮಹತ್ಯೆ ಮಾಡಿಕೊಂಡಿರುವ ಸಿದ್ದರಾಜು ತಾನು ಸಾಯುವ ಮುನ್ನ ಸೆಲ್ಫಿ ವೀಡಿಯೋ ಮಾಡಿಟ್ಟು ಹೋಗಿದ್ದಾನೆ. ಆ ವೀಡಿಯೋದಲ್ಲಿರುವಂತೆ “ತನ್ನ ಪ್ರಿಯತಮೆಯೇ ನನಗೆ ವಿಷ ತಂದು ಕೊಟ್ಟು ಕುಡಿಯುವಂತೆ ಹೇಳಿದಳು. ಅಲ್ಲದೆ ತನ್ನ ಸಾವಿಗೆ ತಾನೇ ಕಾರಣವೆಂದು ಡೆತ್ ನೋಟ್ ಬರೆದಿಡುವಂತೆಯೂ ಹೇಳಿದ್ದಳು. ಎಂದು ವಿವರಿಸಿದ್ದಾನೆ. ಅಲ್ಲದೆ ತಾನು ಬರೆದ ಡೆತ್ ನೋಟ್ ಹಾಗೂ ಆಕೆ ತಂದಿದ್ದಳೆನ್ನಲಾದ ವಿಷದ ಬಾಟಲ್ ಸಹ ಪ್ರದರ್ಶಿಸಿದ್ದಾನೆ.
“ನನ್ನನ್ನು ಪ್ರೀತಿಸಿ ವಂಚಿಸಿದ ಆ ಯುವತಿ ಮದುವೆಯಾಗಬಾರದು, ಆಕೆ, ಆಕೆಯ ತಾಯಿ ಹಾಗೂ ಅಜ್ಜಿಯೇ ನನ್ನ ಸಾವಿಗೆ ನೇರ ಕಾರಣವಾಗಿದ್ದು ಆವರನ್ನೆಲ್ಲಾ ಜೈಲಿಗೆ ಹಾಕಬೇಕು” ಎಂದು ಯುವಕ ವೀಡಿಯೋದಲ್ಲಿ ಹೇಳಿಕೊಂಡಿದ್ದಾನೆ. ಘಟನೆ ಕುರಿತಂತೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…