News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

4636

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ನೀವು ಇಷ್ಟಪಟ್ಟವರನ್ನು ನಿಮ್ಮಂತೆ ಮಾಡಿಕೊಳ್ಳಲು ಈ ರೀತಿ ಮಾಡಿ ಕ್ಷಣಾರ್ಧದಲ್ಲಿ ಸಿಗುವವರು7 ಹಳದಿ ಕವಡೆಗಳನ್ನು ಕೆಂಪು ಬಣ್ಣದ ಬಟ್ಟೆಯಲ್ಲಿ ಸುತ್ತಿಡಿ

ಮೊಟ್ಟೆಯಾಕಾರದ ಒಂದು ಸಣ್ಣ ಬಿಳಿ ಬಣ್ಣದ ಕಲ್ಲು

3 ˌ 5 ಅಥವಾ 7 ಗೋಮತಿ ಚಕ್ರಗಳನ್ನು ಕೆಂಪು ಬಣ್ಣದ ಬಟ್ಟೆಯಲ್ಲಿ ಸುತ್ತಿಡಿ

5 ಅಥವಾ 7 ಕಮಲದ ಬೀಜಗಳನ್ನು ಕೆಂಪು ಬಣ್ಣದ ಬಟ್ಟೆಯಲ್ಲಿ ಸುತ್ತಿಡಿ

20 ರೂ ಒಂದು ನೋಟು ಮತ್ತು 1 ರೂಪಾಯಿಯ ಎರಡು ನೋಟು

ಮಹಾಲಕ್ಷ್ಮೀಯು ಶ್ರೀ ವಿಷ್ಣುವಿನ ಪಾದ ಸೇವೆಯನ್ನು ಮಾಡುತ್ತಿರುವ ಚಿಕ್ಕ ಚಿತ್ರಪಟ

ಮೇಲೆ ತಿಳಿಸಲಾದ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ವಸ್ತುಗಳನ್ನು ನಿಮ್ಮ ಕಿಸೆ ಅಥವಾ ಪರ್ಸ್ ಅಥವಾ ಬ್ಯಾಗ್ ಗಳಲ್ಲಿರಿಸಿ ಇಷ್ಟಪಟ್ಟವರನ್ನು ನಿಮ್ಮಂತೆ ಆಗಲು ಮುಕ್ತಿಹೊಂದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…