ಸುದ್ದಿ

ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

434

ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ.

ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ.

ಈ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲ ಪಟ್ಟಣದ ವಿಶ್ವಶಾಂತಿ ಸಮುದಾಯ ಭವನದಲ್ಲಿ ಭಾನುವಾರ ನಡೆದಿದೆ.ರಾತ್ರಿ ಆರತಕ್ಷತೆ ಯಾವುದೇ ಸಮಸ್ಯಯಿಲ್ಲದೆ ತುಂಬಾ ಭರ್ಜರಿಯಾಗೇ ನಡೆದಿದೆ.ಆದರೆ ಮರುದಿನ ಮಹುರ್ತದ ಸಂದರ್ಭದಲ್ಲಿ ವಧುವಿನ ಪ್ರಿಯಕರ ಸಂಜು ಪ್ರತ್ಯಕ್ಷವಾಗಿದ್ದನು. ಹಾಗಾಗಿ ವಧು ಪದ್ಮಪ್ರೀಯ ತಾಳಿ ಕಟ್ಟಿಸಿಕೊಳ್ಳಲ್ಲ ಎಂದು ಮದುವೆ ನಿರಾಕರಿಸಿದ್ದಳು.

ಫೇಸ್ ಬುಕ್ ಮುಖಾಂತರ ಸಂಜು ಮತ್ತು ಪದ್ಮಪ್ರಿಯಾ ಪರಿಚಯವಾಗಿದ್ದು ಹಲವು ವರ್ಷಗಳಿಂದ ಇವರಿಬ್ಬರು ಪ್ರೀತಿ ಮಾಡುತ್ತಿದರು.ಇದು ಮನೆಯವರಿಗೆ ಗೊತ್ತಾದ ನಂತರ ಪದ್ಮಪ್ರಿಯಾ ತಂದೆ ತಾಯಿಗಳು ಅವರ ಸಂಬಂದಿಯೇ ಆಗಿದ್ದ ರಂಗನಾಥ್‍ನೊಂದಿಗೆ ಮದುವೆ ನಿಶ್ಚಯಿಸಿದ್ದರು. ಪ್ರಿಯಕರ ಬಂದಿದ್ದರಿಂದ ಎರಡು ಕುಟುಂಬದವರ ನಡುವೆ ಕೆಲಕಾಲ ಗಲಾಟೆ ನಡೆದಿತ್ತು.

ನಂತರ ಈ ಗಲಾಟೆಯ ನಡುವೆ ಬಂದ ಪೊಲೀಸರು ಸಂಜು ಹಾಗೂ ಪದ್ಮಪ್ರಿಯಾ ಇಬ್ಬರನ್ನು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿದ್ದಾರೆ. ಅಲ್ಲಿ ವಧು ಪದ್ಮಪ್ರಿಯ ನಿಮ್ಮ ತಂದೆ ತಾಯಿಗಳು ಬಂದ್ರೆ ನಿನ್ನ ಜೊತೆ ಬರುವುದಾಗಿ ಸಂಜುವಿಗೆ ಹೇಳಿದ್ದಾರೆ.ನಂತರ ನೆಲಮಂಗಲ ಪಟ್ಟಣ ಗಣೇಶನ ಗುಡಿಯಲ್ಲಿ ಸ್ನೇಹಿತರು ಹಾಗೂ ಕೆಲ ಸಂಬಂಧಿಗಳ ಸಮ್ಮುಖದಲ್ಲಿ ಇವರಿಬ್ಬರ ಮದುವೆ ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು,ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…

  • ಕ್ರೀಡೆ, ಸಿನಿಮಾ

    ಕೊಹ್ಲಿ ಅನುಷ್ಕಾರನ್ನು ಅಡ್ಡ ಹೆಸರಿನಿಂದ ಕರೀತಾರಂತೆ …! ತಿಳಿಯಲು ಈ ಲೇಖನವನ್ನು ಓದಿ..

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
    ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು