ಉಪಯುಕ್ತ ಮಾಹಿತಿ

ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

272

ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ.

ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ.

ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು ಕೆಫೆನ್ ಯುಕ್ತ ಖಾದ್ಯ ಪದಾರ್ಥಗಳ ಸೇವನೆಯಿಂದ ರಕ್ತದೊತ್ತಡ ಸಾಮಾನ್ಯವಾಗುತ್ತದೆ.

ರಾತ್ರಿಯಿಡಿ ನೀರಿನಲ್ಲಿ ನೆನೆಸಿಟ್ಟ ಕಾಬೂಲ್ ದ್ರಾಕ್ಷಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರಕ್ತದೊತ್ತಡ ಹೆಚ್ಚುತ್ತದೆ.

ತುಳಸಿ ರಕ್ತದೊತ್ತಡವನ್ನು ಸಾಮಾನ್ಯ ಸ್ಥಿತಿಯಲ್ಲಿಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಸಿ, ಪೊಟ್ಯಾಶಿಯಂ, ಮ್ಯಾಗ್ನೆಶಿಯಂ ಮುಂತಾದ ಸತ್ವಗಳು ಮೆದುಳು ಮತ್ತು ದೇಹವನ್ನು ಸುಸ್ಥಿತಿಯಲ್ಲಿ ಇಡುತ್ತದೆ.

ನೀರಿಗೆ ನಿಂಬೆರಸ ಬೆರೆಸಿ ಸೇವಿಸುವುದರಿಂದ ರಕ್ತದೊತ್ತಡ ಹೆಚ್ಚುತ್ತದೆ ಮತ್ತು ಜೀರ್ಣ ಕ್ರಿಯೆ ಚೆನ್ನಾಗಿ ನಡೆಯುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 21 ವರ್ಷಕ್ಕೆ ಜಗತ್ತಿನ ಎಲ್ಲ ‘ದೇಶ’ ಸುತ್ತಿ ಬಂದಂತಹ ಯುವತಿ…!

    ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್‌ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.