News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

116

ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಆದರೆ, ಏರ್ ಟರ್ಬೈನ್ ಇಂಧನ (ಎಟಿಎಫ್) ಬೆಲೆ ತಗ್ಗಿಸಲಾಗಿದೆ.
ಸಬ್ಸಿಡಿ ರಹಿತ ಗ್ಯಾಸ್ ಬೆಲೆ 25 ರೂ. ಏರಿಕೆಯಾಗಿದ್ದು, ಜೂನ್ 1 ರಿಂದಲೇ ಜಾರಿಗೆ ಬಂದಿದೆ. ಸಬ್ಸಿಡಿ ಇರುವ ಗ್ಯಾಸ್ ಸಿಲಿಂಡರ್ ಬೆಲೆ 1.23 ರೂ.ಏರಿಕೆಯಾಗಿದೆ. ಇದು ಸತತ ನಾಲ್ಕನೇ ಬಾರಿಗೆ ಎಲ್ ಪಿಜಿ ಬೆಲೆ ಏರಿಕೆಯಾಗಿದೆ.

14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ 771.50 ರು ಆಗಲಿದ್ದು, ವಾಣಿಜ್ಯ ಉದ್ದೇಶಿತ ಅಡುಗೆ ಅನಿಲ ಸಿಲಿಂಡರ್(19 ಕೆಜಿ) ಬೆಲೆ ಪರಿಷ್ಕರಣೆ ಮಾಡಲಾಗಿದೆ. 5 ಕೆಜಿ ಗೃಹ ಬಳಕೆಯ ಅಡುಗೆ ಅನಿಲ ಬೆಲೆ 282.50 ರೂ.ಗೆ ಏರಿಕೆಯಾಗಿದೆ. ಇಂಧನ ಬೆಲೆ ಏರಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಈಗ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದು, ಬೆಲೆ ಏರಿಕೆ ಹಿಂಪಡೆಯಿರಿ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ ಪಿಜಿ ದರ ಕುಸಿತದಿಂದ ಅಮೆರಿಕನ್ ಡಾಲರ್ ಎದುರು ರೂಪಾಯಿ ವಿನಿಮಯ ದರ ಬಲಗೊಂಡ ಕಾರಣ ಎಲ್ ಪಿಜಿ ದರ ಇಳಿಕೆಯಾಗಿತ್ತು. ಆದರೆ, ಇಂಧನ ಮಾರುಕಟ್ಟೆ ತೆರಿಗೆ ದರ ಹೆಚ್ಚಳವಾಗಿರುವ ಕಾರಣ ಅಡುಗೆ ಅನಿಲ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…