ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು.

ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ ಮೂಲಕವೂ ಹೊಸ ಸಂಪರ್ಕಕ್ಕೆ ಅರ್ಜಿ, ರಿಫಿಲ್ ಬುಕಿಂಗ್, ಇತರ ಸಂಬಂಧಿತ ಸೇವೆಗಳನ್ನು ಬಳಸಬಹುದು.

ಹೊಸ ಎಲ್ಪಿಜಿ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಈ ವಿಧಾನ ಅನುಸರಿಸಿ;
.ನಿಮ್ಮ ಆಯ್ಕೆಯ ಎಲ್ಪಿಜಿಪೂರೈಕೆದಾರರನ್ನು ಆರಿಸಿಕೊಳ್ಳಿ
ಎಚ್ಪಿ ಗ್ಯಾಸ್:https://myhpgas.in/myHPGas/NewConsumerRegistration.aspx
ಭಾರತ್ ಗ್ಯಾಸ್:https://my.ebharatgas.com/LPGServices/ApplyNewConnection
ಇಂಡೇನ್ ಗ್ಯಾಸ್:https://cx.indianoil.in/webcenter/portal/Customer
ಮೇಲಿನ ಲಿಂಕ್ ತೆರೆದ ಬಳಿಕ, ನಿಮ್ಮ ಸಮೀಪದ ಎಲ್ಪಿಜಿ ಡೀಲರ್ ಅನ್ನು ಹುಡುಕಿ, ಅಲ್ಲಿ ಸರ್ಚ್ ಆಯ್ಕೆಯಿದೆ. ನಿಮಗೆ ಈಗಾಗಲೇ ಡೀಲರ್ ಗೊತ್ತಿದ್ದರೆ, ಅಲ್ಲಿ ನಮೂದಿಸಬಹುದು. ಬಳಿಕ, ನಿಮ್ಮ ಸಮೀಪದ ಡೀಲರ್ ಆಯ್ಕೆ ಮಾಡಿ. ಎಲ್ಪಿಜಿ ಸಿಲಿಂಡರ್ ಡೆಲಿವರಿಗೆ ಏರಿಯಾ ಮಿತಿ ಇರುವುದರಿಂದ, ಸಮೀಪದ ಡೀಲರ್ ಆಯ್ಕೆ ಸೂಕ್ತ. ಬಳಿಕ, ಅಲ್ಲಿರುವ ಫಾರ್ಮ್ನಲ್ಲಿ ನಿಮ್ಮ ವಿವರ, ವಿಳಾಸ, ಸಬ್ಸಿಡಿ ನಗದು ವರ್ಗಾವಣೆ-ಬ್ಯಾಂಕ್ ವಿವರ, ಎಷ್ಟು ಸಿಲಿಂಡರ್ ಮತ್ತು ಯಾವ ವಿಧ, ಸಿಲಿಂಡರ್ ಸಾಮರ್ಥ್ಯ ಎನ್ನುವುದನ್ನು ಎಂಟರ್ ಮಾಡಿ. ಬಳಿಕ ನಿಮ್ಮ ಐಡೆಂಟಿಟಿ ಹಾಗೂ ವಿಳಾಸದ ದೃಢೀಕರಣವನ್ನು ಆಯ್ಕೆ ಮಾಡಿ.

ಪಾಸ್ಪೋರ್ಟ್ ಸೈಜ್ನ ಫೋಟೋ ಮತ್ತು ವಿಳಾಸದ ದೃಢೀಕರಣಕ್ಕೆ ಸಂಬಂಧಿಸಿದ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ. ಬಳಿಕ ಅಲ್ಲಿ ನೀಡಿರುವ ನಿಬಂಧನೆಗಳನ್ನು ಓದಿ, ಸಬ್ಮಿಟ್ ಕೊಡಿ. ಅದಾದ ನಂತರ, ನಿಮ್ಮನ್ನು ಪಾವತಿ ಪೇಜ್ಗೆ ಕರೆದೊಯ್ಯುತ್ತದೆ. ಅಲ್ಲಿ, ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಕ್ಯಾಶ್ ಆನ್ ಡೆಲಿವರಿ ಆಯ್ಕೆ ಬಳಸಬಹುದು. ಅದಾದ ಬಳಿಕ, ನಿಮಗೆ ರೆಫರೆನ್ಸ್ ನಂಬರ್ ಒಂದು ದೊರೆಯುತ್ತದೆ. ನಿಮ್ಮ ಮೊಬೈಲ್ ಮತ್ತು ಇ ಮೇಲ್ಗೆ ಅರ್ಜಿ ಸಲ್ಲಿಸಿದ ದೃಢೀಕರಣ ಬರುತ್ತದೆ. ರೆಫರೆನ್ಸ್ ನಂಬರ್ ಉಪಯೋಗಿಸಿ, ನಿಮ್ಮ ಬುಕಿಂಗ್ ಸ್ಥಿತಿಗತಿ, ಸಿಲಿಂಡರ್ ಡೆಲಿವರಿ ದಿನಾಂಕವನ್ನು ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..