News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗುತ್ತಿದ್ದಿರಾ ;ಇನ್ಮುಂದೆ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು,ಇಲ್ಲಿದೆ ನೋಡಿ ಮಾಹಿತಿ,.!!

101

ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು.

ದೇಶದ ಪ್ರಮುಖ 3 ಎಲ್‌ಪಿಜಿ ಪೂರೈಕೆದಾರ ಕಂಪನಿಗಳ ವೆಬ್‌ಸೈಟ್ ಮೂಲಕ ಹೊಸ ಎಲ್‌ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್‌ ಹೊಂದಿದ್ದು, ಅದರ ಮೂಲಕವೂ ಹೊಸ ಸಂಪರ್ಕಕ್ಕೆ ಅರ್ಜಿ, ರಿಫಿಲ್ ಬುಕಿಂಗ್, ಇತರ ಸಂಬಂಧಿತ ಸೇವೆಗಳನ್ನು ಬಳಸಬಹುದು.

ಹೊಸ ಎಲ್‌ಪಿಜಿ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಈ ವಿಧಾನ ಅನುಸರಿಸಿ;
.ನಿಮ್ಮ ಆಯ್ಕೆಯ ಎಲ್‌ಪಿಜಿಪೂರೈಕೆದಾರರನ್ನು ಆರಿಸಿಕೊಳ್ಳಿ
ಎಚ್‌ಪಿ ಗ್ಯಾಸ್:https://myhpgas.in/myHPGas/NewConsumerRegistration.aspx
ಭಾರತ್ ಗ್ಯಾಸ್:https://my.ebharatgas.com/LPGServices/ApplyNewConnection
ಇಂಡೇನ್ ಗ್ಯಾಸ್:https://cx.indianoil.in/webcenter/portal/Customer

ಮೇಲಿನ ಲಿಂಕ್ ತೆರೆದ ಬಳಿಕ, ನಿಮ್ಮ ಸಮೀಪದ ಎಲ್‌ಪಿಜಿ ಡೀಲರ್ ಅನ್ನು ಹುಡುಕಿ, ಅಲ್ಲಿ ಸರ್ಚ್ ಆಯ್ಕೆಯಿದೆ. ನಿಮಗೆ ಈಗಾಗಲೇ ಡೀಲರ್ ಗೊತ್ತಿದ್ದರೆ, ಅಲ್ಲಿ ನಮೂದಿಸಬಹುದು. ಬಳಿಕ, ನಿಮ್ಮ ಸಮೀಪದ ಡೀಲರ್ ಆಯ್ಕೆ ಮಾಡಿ. ಎಲ್‌ಪಿಜಿ ಸಿಲಿಂಡರ್ ಡೆಲಿವರಿಗೆ ಏರಿಯಾ ಮಿತಿ ಇರುವುದರಿಂದ, ಸಮೀಪದ ಡೀಲರ್ ಆಯ್ಕೆ ಸೂಕ್ತ. ಬಳಿಕ, ಅಲ್ಲಿರುವ ಫಾರ್ಮ್‌ನಲ್ಲಿ ನಿಮ್ಮ ವಿವರ, ವಿಳಾಸ, ಸಬ್ಸಿಡಿ ನಗದು ವರ್ಗಾವಣೆ-ಬ್ಯಾಂಕ್ ವಿವರ, ಎಷ್ಟು ಸಿಲಿಂಡರ್ ಮತ್ತು ಯಾವ ವಿಧ, ಸಿಲಿಂಡರ್ ಸಾಮರ್ಥ್ಯ ಎನ್ನುವುದನ್ನು ಎಂಟರ್ ಮಾಡಿ. ಬಳಿಕ ನಿಮ್ಮ ಐಡೆಂಟಿಟಿ ಹಾಗೂ ವಿಳಾಸದ ದೃಢೀಕರಣವನ್ನು ಆಯ್ಕೆ ಮಾಡಿ.

ಪಾಸ್‌ಪೋರ್ಟ್ ಸೈಜ್‌ನ ಫೋಟೋ ಮತ್ತು ವಿಳಾಸದ ದೃಢೀಕರಣಕ್ಕೆ ಸಂಬಂಧಿಸಿದ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ. ಬಳಿಕ ಅಲ್ಲಿ ನೀಡಿರುವ ನಿಬಂಧನೆಗಳನ್ನು ಓದಿ, ಸಬ್‌ಮಿಟ್ ಕೊಡಿ. ಅದಾದ ನಂತರ, ನಿಮ್ಮನ್ನು ಪಾವತಿ ಪೇಜ್‌ಗೆ ಕರೆದೊಯ್ಯುತ್ತದೆ. ಅಲ್ಲಿ, ನೆಟ್‌ ಬ್ಯಾಂಕಿಂಗ್, ಡೆಬಿಟ್ ಕಾರ್ಡ್‌, ಕ್ರೆಡಿಟ್ ಕಾರ್ಡ್‌ ಅಥವಾ ಕ್ಯಾಶ್ ಆನ್ ಡೆಲಿವರಿ ಆಯ್ಕೆ ಬಳಸಬಹುದು. ಅದಾದ ಬಳಿಕ, ನಿಮಗೆ ರೆಫರೆನ್ಸ್ ನಂಬರ್ ಒಂದು ದೊರೆಯುತ್ತದೆ. ನಿಮ್ಮ ಮೊಬೈಲ್ ಮತ್ತು ಇ ಮೇಲ್‌ಗೆ ಅರ್ಜಿ ಸಲ್ಲಿಸಿದ ದೃಢೀಕರಣ ಬರುತ್ತದೆ. ರೆಫರೆನ್ಸ್ ನಂಬರ್ ಉಪಯೋಗಿಸಿ, ನಿಮ್ಮ ಬುಕಿಂಗ್ ಸ್ಥಿತಿಗತಿ, ಸಿಲಿಂಡರ್ ಡೆಲಿವರಿ ದಿನಾಂಕವನ್ನು ತಿಳಿದುಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • ಜ್ಯೋತಿಷ್ಯ

    ಶಿವರಾತ್ರಿಯ ಈ ಸುದಿನದಂದು ಶಿವನ ಕೃಪೆಯಿಂದ ನಿಮ್ಮ ರಾಶಿಗಳ ಶುಭಫಲ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • ಉಪಯುಕ್ತ ಮಾಹಿತಿ

    ಈ ಚಿಕ್ಕ ಕೆಲಸವನ್ನ ಮಾಡಿದರೆ ಸಾಕು ಈ ಜನ್ಮದಲ್ಲಿ ಇಲಿಗಳು ನಿಮ್ಮ ಮನೆಗೆ ಸುಳಿಯುವುದಿಲ್ಲ, ಇಲಿಗಳ ಕಾಟಕ್ಕೆ ಮುಕ್ತಿ ಇಲ್ಲಿದೆ.

    ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…