ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು.

ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ ಮೂಲಕವೂ ಹೊಸ ಸಂಪರ್ಕಕ್ಕೆ ಅರ್ಜಿ, ರಿಫಿಲ್ ಬುಕಿಂಗ್, ಇತರ ಸಂಬಂಧಿತ ಸೇವೆಗಳನ್ನು ಬಳಸಬಹುದು.

ಹೊಸ ಎಲ್ಪಿಜಿ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಈ ವಿಧಾನ ಅನುಸರಿಸಿ;
.ನಿಮ್ಮ ಆಯ್ಕೆಯ ಎಲ್ಪಿಜಿಪೂರೈಕೆದಾರರನ್ನು ಆರಿಸಿಕೊಳ್ಳಿ
ಎಚ್ಪಿ ಗ್ಯಾಸ್:https://myhpgas.in/myHPGas/NewConsumerRegistration.aspx
ಭಾರತ್ ಗ್ಯಾಸ್:https://my.ebharatgas.com/LPGServices/ApplyNewConnection
ಇಂಡೇನ್ ಗ್ಯಾಸ್:https://cx.indianoil.in/webcenter/portal/Customer
ಮೇಲಿನ ಲಿಂಕ್ ತೆರೆದ ಬಳಿಕ, ನಿಮ್ಮ ಸಮೀಪದ ಎಲ್ಪಿಜಿ ಡೀಲರ್ ಅನ್ನು ಹುಡುಕಿ, ಅಲ್ಲಿ ಸರ್ಚ್ ಆಯ್ಕೆಯಿದೆ. ನಿಮಗೆ ಈಗಾಗಲೇ ಡೀಲರ್ ಗೊತ್ತಿದ್ದರೆ, ಅಲ್ಲಿ ನಮೂದಿಸಬಹುದು. ಬಳಿಕ, ನಿಮ್ಮ ಸಮೀಪದ ಡೀಲರ್ ಆಯ್ಕೆ ಮಾಡಿ. ಎಲ್ಪಿಜಿ ಸಿಲಿಂಡರ್ ಡೆಲಿವರಿಗೆ ಏರಿಯಾ ಮಿತಿ ಇರುವುದರಿಂದ, ಸಮೀಪದ ಡೀಲರ್ ಆಯ್ಕೆ ಸೂಕ್ತ. ಬಳಿಕ, ಅಲ್ಲಿರುವ ಫಾರ್ಮ್ನಲ್ಲಿ ನಿಮ್ಮ ವಿವರ, ವಿಳಾಸ, ಸಬ್ಸಿಡಿ ನಗದು ವರ್ಗಾವಣೆ-ಬ್ಯಾಂಕ್ ವಿವರ, ಎಷ್ಟು ಸಿಲಿಂಡರ್ ಮತ್ತು ಯಾವ ವಿಧ, ಸಿಲಿಂಡರ್ ಸಾಮರ್ಥ್ಯ ಎನ್ನುವುದನ್ನು ಎಂಟರ್ ಮಾಡಿ. ಬಳಿಕ ನಿಮ್ಮ ಐಡೆಂಟಿಟಿ ಹಾಗೂ ವಿಳಾಸದ ದೃಢೀಕರಣವನ್ನು ಆಯ್ಕೆ ಮಾಡಿ.

ಪಾಸ್ಪೋರ್ಟ್ ಸೈಜ್ನ ಫೋಟೋ ಮತ್ತು ವಿಳಾಸದ ದೃಢೀಕರಣಕ್ಕೆ ಸಂಬಂಧಿಸಿದ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ. ಬಳಿಕ ಅಲ್ಲಿ ನೀಡಿರುವ ನಿಬಂಧನೆಗಳನ್ನು ಓದಿ, ಸಬ್ಮಿಟ್ ಕೊಡಿ. ಅದಾದ ನಂತರ, ನಿಮ್ಮನ್ನು ಪಾವತಿ ಪೇಜ್ಗೆ ಕರೆದೊಯ್ಯುತ್ತದೆ. ಅಲ್ಲಿ, ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಕ್ಯಾಶ್ ಆನ್ ಡೆಲಿವರಿ ಆಯ್ಕೆ ಬಳಸಬಹುದು. ಅದಾದ ಬಳಿಕ, ನಿಮಗೆ ರೆಫರೆನ್ಸ್ ನಂಬರ್ ಒಂದು ದೊರೆಯುತ್ತದೆ. ನಿಮ್ಮ ಮೊಬೈಲ್ ಮತ್ತು ಇ ಮೇಲ್ಗೆ ಅರ್ಜಿ ಸಲ್ಲಿಸಿದ ದೃಢೀಕರಣ ಬರುತ್ತದೆ. ರೆಫರೆನ್ಸ್ ನಂಬರ್ ಉಪಯೋಗಿಸಿ, ನಿಮ್ಮ ಬುಕಿಂಗ್ ಸ್ಥಿತಿಗತಿ, ಸಿಲಿಂಡರ್ ಡೆಲಿವರಿ ದಿನಾಂಕವನ್ನು ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….