ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಆದರೆ, ಏರ್ ಟರ್ಬೈನ್ ಇಂಧನ (ಎಟಿಎಫ್) ಬೆಲೆ ತಗ್ಗಿಸಲಾಗಿದೆ.
ಸಬ್ಸಿಡಿ ರಹಿತ ಗ್ಯಾಸ್ ಬೆಲೆ 25 ರೂ. ಏರಿಕೆಯಾಗಿದ್ದು, ಜೂನ್ 1 ರಿಂದಲೇ ಜಾರಿಗೆ ಬಂದಿದೆ. ಸಬ್ಸಿಡಿ ಇರುವ ಗ್ಯಾಸ್ ಸಿಲಿಂಡರ್ ಬೆಲೆ 1.23 ರೂ.ಏರಿಕೆಯಾಗಿದೆ. ಇದು ಸತತ ನಾಲ್ಕನೇ ಬಾರಿಗೆ ಎಲ್ ಪಿಜಿ ಬೆಲೆ ಏರಿಕೆಯಾಗಿದೆ.
14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ 771.50 ರು ಆಗಲಿದ್ದು, ವಾಣಿಜ್ಯ ಉದ್ದೇಶಿತ ಅಡುಗೆ ಅನಿಲ ಸಿಲಿಂಡರ್(19 ಕೆಜಿ) ಬೆಲೆ ಪರಿಷ್ಕರಣೆ ಮಾಡಲಾಗಿದೆ. 5 ಕೆಜಿ ಗೃಹ ಬಳಕೆಯ ಅಡುಗೆ ಅನಿಲ ಬೆಲೆ 282.50 ರೂ.ಗೆ ಏರಿಕೆಯಾಗಿದೆ. ಇಂಧನ ಬೆಲೆ ಏರಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಈಗ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದು, ಬೆಲೆ ಏರಿಕೆ ಹಿಂಪಡೆಯಿರಿ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ ಪಿಜಿ ದರ ಕುಸಿತದಿಂದ ಅಮೆರಿಕನ್ ಡಾಲರ್ ಎದುರು ರೂಪಾಯಿ ವಿನಿಮಯ ದರ ಬಲಗೊಂಡ ಕಾರಣ ಎಲ್ ಪಿಜಿ ದರ ಇಳಿಕೆಯಾಗಿತ್ತು. ಆದರೆ, ಇಂಧನ ಮಾರುಕಟ್ಟೆ ತೆರಿಗೆ ದರ ಹೆಚ್ಚಳವಾಗಿರುವ ಕಾರಣ ಅಡುಗೆ ಅನಿಲ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…