ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು.

ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ. ಸ್ಮಶಾನ ಭೂಮಿಯ ಕೊರತೆಯಿರುವುದರಿಂದ ಯಾರೇ ಸತ್ತರೂ ಕುಟುಂಬದವರು ಅವರನ್ನು ಅವರ ಮನೆಯಲ್ಲಿಯೇ ಸಮಾಧಿ ಮಾಡುತ್ತಾರೆ. ಇಲ್ಲಿರುವ ಬಹುಪಾಲು ಮುಸ್ಲಿಮರು ಸ್ವಂತ ಭೂಮಿ ಇರದ ಕೂಲಿ ಕೆಲಸ ಮಾಡುವ ಕಡುಬಡವರು. ತಮ್ಮದೇ ಭೂಮಿ ಅಥವಾ ಜಮೀನು ಹೊಂದಿರುವವರು ತಮ್ಮ ಜಮೀನಿನಲ್ಲಿ ಸಮಾಧಿ ಮಾಡಬಹುದು.

ಮಾಧ್ಯಮಗಳೊಂದಿಗೆ ಮಾತನಾಡಿದ ರಿಂಕಿ ಬೇಗಂ, ವಿಪರೀತ ಜ್ವರದಿಂದ ಸತ್ತ ನನ್ನ 10 ತಿಂಗಳ ಮಗುವಿನಿಂದ ಹಿಡಿದು ನಮ್ಮ ಕುಟುಂಬದ ಐವರನ್ನು ನಾವು ಹಿತ್ತಲಿನಲ್ಲಿ ಸಮಾಧಿಮಾಡಿದ್ದೇವೆ ಎಂದರು.
ಗುಡ್ಡಿ ಎಂಬವರ ಮಾತನಾಡಿ, ನಮ್ಮಂತಹ ಬಡವರಿಗೆ ಸಾವಿಗೆ ಬೆಲೆಯಿಲ್ಲ. ಮನೆಯಲ್ಲಿ ಜಾಗದ ಕೊರತೆಯಿಂದ ಸತ್ತವರ ಸಮಾಧಿ ಮೇಲೆಯೇ ದಿನನಿತ್ಯ ಓಡಾಡುತ್ತೇವೆ ಹಾಗೂ ಅದರ ಮೇಲೆ ಕೂರುತ್ತೇವೆ ಎಂದು ಹೇಳುತ್ತಾರೆ.

ಅಡುಗೆ ಕೋಣೆಗಳಲ್ಲಿ, ಕೊಠಡಿಗಳಲ್ಲಿ, ಅಂಗಳದಲ್ಲಿ, ಮನೆಯ ಇಕ್ಕೆಲಗಳಲ್ಲಿ ಹಾಗೂ ಹಿತ್ತಲಿನಲ್ಲಿ ನಿರ್ಮಿಸಿರುವ ಸಮಾಧಿಗಳಲ್ಲಿ ಶವಗಳು ಕೊಳೆಯುವಾಗ ಉಂಟಾಗುವ ದುರ್ವಾಸನೆ ಹಾಗೂ ಮಾಲಿನ್ಯತೆಯನ್ನು ಸಹಿಸಿಕೊಳ್ಳಲೇಬೇಕಾಗುತ್ತದೆ. ಜೊತೆಗೆ ಇದರಿಂದ ಮಾನಸಿಕ ಆಘಾತಗಳು ಕೂಡ ಕಾಡುತ್ತವೆ. ಪಕ್ಕದ ಊರಿನ ಮುಸ್ಲಿಂರು ಈ ಗ್ರಾಮಕ್ಕೆ ಕಾಲಿಡುವುದನ್ನೆ ಬಿಟ್ಟಿದ್ದಾರೆ. ಮಳೆಗಾಲದಲ್ಲಿ ಈ ಸಮಾಧಿಯಲ್ಲಿನ ಅವಶೇಷಗಳು ಹೊರಬರುವ ಸಾಧ್ಯತೆಗಳೂ ಇರುತ್ತವೆ.ಮುನೀಮ್ ಖಾನ್ ಮಾತನಾಡಿ, ನಮ್ಮ ಪೂರ್ವಜರಿಗಾಗಿ ಸ್ವಲ್ಪ ಜಾಗ ಕೊಡಿ ಎಂದು ನಾವು ಕೇಳಿಕೊಂಡಿದ್ದೇವೆ. ಹಿಂದುಗಳಿಗೆ ಸ್ಮಶಾನ ಜಾಗವಿದೆ ಆದರೆ ನಾವು ಸಮಾಧಿಯೊಂದಿಗೆ ವಾಸಿಸುತ್ತಿದ್ದೇವೆ ಎನ್ನುತ್ತಾರೆ.
ಈ ಹಿಂದೆ ಹಳ್ಳಿಗರ ಸಮಾಧಿಗಾಗಿ ಕೆರೆ ಇರುವ ಸ್ಥಳವನ್ನು ಆಡಳಿತ ಮಂಡಳಿ ನೀಡಿತ್ತು. ಆದರೆ ಆ ಕೆರೆಯನ್ನು ತೆರವುಗೊಳಿಸಿ ಅಲ್ಲಿ ಸಮಾಧಿಗೆ ಭೂಮಿಯನ್ನು ಸಿದ್ಧಪಡಿಸುವುದು ದುಬರಿ ಕೆಲಸವಾದುದರಿಂದ ಹೊಸ ಜಾಗವನ್ನು ಗುರುತಿಸುವುದಾಗಿ ಸರ್ಕಾರ ಹೇಳಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…