ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ.
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.
ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.
ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.
ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.
ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.