ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ.
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.
ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…