ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ.
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.
ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…