ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ.
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.
ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.