ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ.
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.
ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…