ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ.
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.
ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…