News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
inspirational, ಸುದ್ದಿ

ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

1206


ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ. 
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.

ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…

  • ತಂತ್ರಜ್ಞಾನ

    ಇನ್ನು 6 ತಿಂಗಳಲ್ಲಿ ನಿಮ್ಮ ಹಣವನ್ನು ವಾಟ್ಸಪ್ ಮಾಡಬಹುದು..!ತಿಳಿಯಲು ಈ ಲೇಖನ ಓದಿ…

    ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಸಿನಿಮಾ

    ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

    ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…