ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…