ಸುದ್ದಿ

ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

90

ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದ ಭವಾನಿ ರೇವಣ್ಣ!ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದೇನು ಗೊತ್ತಾ?

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಸಿನಿಮಾ

    ಸಿನಿಮಾ ರಸಿಕರೇ ಅಪ್ಪಿ ತಪ್ಪಿ ಇವತ್ತು ಚಿತ್ರಮಂದಿರಗಳ ಕಡೆ ಹೋಗಬೇಡಿ.!ಏಕೆ ಗೊತ್ತಾ.?ಮುಂದೆ ನೋಡಿ…

    ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…