ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…