ಸುದ್ದಿ

ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

92

ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….