ಸುದ್ದಿ

ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

94

ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ ಕೃಷ್ಣ ಜನ್ಮಾಷ್ಟಮಿಯ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…

  • ಸುದ್ದಿ

    ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

     ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…