ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.