ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.