ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…