News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

97

ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ವಿಧ್ಯಾಭ್ಯಾಸ

    ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…

  • ಜ್ಯೋತಿಷ್ಯ

    ನಿಮ್ಮ ರಾಶಿ ಪ್ರಕಾರ ಈ ನಾಣ್ಯ ನಿಮ್ಮ ಪರ್ಸ್ ನಲ್ಲಿದ್ದರೆ ಏನಾಗುತ್ತೆ ಗೊತ್ತಾ?ನಿಮ್ಮ ರಾಶಿಗೆ ಯಾವ ನಾಣ್ಯ ನೋಡಿ…

    ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…