ಆಧ್ಯಾತ್ಮ

ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

148

ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ ನಮಃ, ಹರ್ಷ – ಓಂ ಹರ್ಷಾಯ ನಮಃ, ಬಲ – ಓಂ ಬಲಾಯ ನಮಃ, ತೇಜ – ಓಂ ತೇಜಸೆ ನಮಃ, ದಮಕ – ಓಂ ದಮಕಾಯ ನಮಃ, ಸಲಿಲ – ಓಂ ಸಲಿಲಾಯ ನಮಃ, ಗುಗ್ಗುಲ – ಓಂ ಗುಗ್ಗುಲಾಯ ನಮಃ, ಕುರುಂಟಕ – ಓಂ ಕುರುಂಟಕಾಯ ನಮಃ

ಪ್ರತಿ ಶುಕ್ರವಾರದಲ್ಲೂ ಭಕ್ತರು ಮಹಾಲಕ್ಷ್ಮಿಯ ಪೂಜೆಯ ವೇಳೆ ಮೇಲೆ ವಿವರಿಸಿದ ಅಷ್ಟಾದಶ ಮಂತ್ರಗಳ ಮೂಲಕ ದೇವಿಯನ್ನು ಆರಾಧಿಸಿ ಆಶೀರ್ವಾದವನ್ನು ಪಡೆಯುತ್ತಾರೆ.

ಶ್ರೀ ಹರಿ.ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ಸುದ್ದಿ

    ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

    ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ಸುದ್ದಿ

    ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

    ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.