ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ ನಮಃ, ಹರ್ಷ – ಓಂ ಹರ್ಷಾಯ ನಮಃ, ಬಲ – ಓಂ ಬಲಾಯ ನಮಃ, ತೇಜ – ಓಂ ತೇಜಸೆ ನಮಃ, ದಮಕ – ಓಂ ದಮಕಾಯ ನಮಃ, ಸಲಿಲ – ಓಂ ಸಲಿಲಾಯ ನಮಃ, ಗುಗ್ಗುಲ – ಓಂ ಗುಗ್ಗುಲಾಯ ನಮಃ, ಕುರುಂಟಕ – ಓಂ ಕುರುಂಟಕಾಯ ನಮಃ

ಪ್ರತಿ ಶುಕ್ರವಾರದಲ್ಲೂ ಭಕ್ತರು ಮಹಾಲಕ್ಷ್ಮಿಯ ಪೂಜೆಯ ವೇಳೆ ಮೇಲೆ ವಿವರಿಸಿದ ಅಷ್ಟಾದಶ ಮಂತ್ರಗಳ ಮೂಲಕ ದೇವಿಯನ್ನು ಆರಾಧಿಸಿ ಆಶೀರ್ವಾದವನ್ನು ಪಡೆಯುತ್ತಾರೆ.
ಶ್ರೀ ಹರಿ.ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.