ಆಧ್ಯಾತ್ಮ

ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

135

ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ ನಮಃ, ಹರ್ಷ – ಓಂ ಹರ್ಷಾಯ ನಮಃ, ಬಲ – ಓಂ ಬಲಾಯ ನಮಃ, ತೇಜ – ಓಂ ತೇಜಸೆ ನಮಃ, ದಮಕ – ಓಂ ದಮಕಾಯ ನಮಃ, ಸಲಿಲ – ಓಂ ಸಲಿಲಾಯ ನಮಃ, ಗುಗ್ಗುಲ – ಓಂ ಗುಗ್ಗುಲಾಯ ನಮಃ, ಕುರುಂಟಕ – ಓಂ ಕುರುಂಟಕಾಯ ನಮಃ

ಪ್ರತಿ ಶುಕ್ರವಾರದಲ್ಲೂ ಭಕ್ತರು ಮಹಾಲಕ್ಷ್ಮಿಯ ಪೂಜೆಯ ವೇಳೆ ಮೇಲೆ ವಿವರಿಸಿದ ಅಷ್ಟಾದಶ ಮಂತ್ರಗಳ ಮೂಲಕ ದೇವಿಯನ್ನು ಆರಾಧಿಸಿ ಆಶೀರ್ವಾದವನ್ನು ಪಡೆಯುತ್ತಾರೆ.

ಶ್ರೀ ಹರಿ.ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…

  • ಸುದ್ದಿ

    ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

    ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ದೇವರು-ಧರ್ಮ

    ಮಾವಿನ ತೋರಣ ಬಾಗಿಲಿಗೆ ಕಟ್ಟುವುದರ ಉದ್ದೇಶ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.