News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

159

ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ ನಮಃ, ಹರ್ಷ – ಓಂ ಹರ್ಷಾಯ ನಮಃ, ಬಲ – ಓಂ ಬಲಾಯ ನಮಃ, ತೇಜ – ಓಂ ತೇಜಸೆ ನಮಃ, ದಮಕ – ಓಂ ದಮಕಾಯ ನಮಃ, ಸಲಿಲ – ಓಂ ಸಲಿಲಾಯ ನಮಃ, ಗುಗ್ಗುಲ – ಓಂ ಗುಗ್ಗುಲಾಯ ನಮಃ, ಕುರುಂಟಕ – ಓಂ ಕುರುಂಟಕಾಯ ನಮಃ

ಪ್ರತಿ ಶುಕ್ರವಾರದಲ್ಲೂ ಭಕ್ತರು ಮಹಾಲಕ್ಷ್ಮಿಯ ಪೂಜೆಯ ವೇಳೆ ಮೇಲೆ ವಿವರಿಸಿದ ಅಷ್ಟಾದಶ ಮಂತ್ರಗಳ ಮೂಲಕ ದೇವಿಯನ್ನು ಆರಾಧಿಸಿ ಆಶೀರ್ವಾದವನ್ನು ಪಡೆಯುತ್ತಾರೆ.

ಶ್ರೀ ಹರಿ.ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ ಎರಡು ಸಾವಿರಕ್ಕಾಗಿ 50 ಮೊಟ್ಟೆ ತಿನ್ನಲು ಸ್ನೇಹಿತರೊಡನೆ ಪಂದ್ಯ ; 41 ಮೊಟ್ಟೆ ತಿಂದ ಬಳಿಕ ವ್ಯಕ್ತಿಗೆ ಏನಾಯ್ತು ಗೊತ್ತಾ ?ತಿಳಿದರೆ ಶಾಕ್….

    ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್‌ಪುರದ ಬಿಬಿಗಂಜ್ ಮಾರ್ಕೆಟ್‌ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್  ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…

  • ಕಾನೂನು, ದೇವರು-ಧರ್ಮ

    ಈ ಹಂತಕ ಮೂಗನಂತೆ ನಟಿಸಿ ಕೊನೆಗು ಆಗಿದ್ದೇನೆ ಗೂತ್ತಾ..?ತಿಳಿಯಲು ಈ ಲೇಖನ ಓದಿ..

    ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…