ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ ನಮಃ, ಹರ್ಷ – ಓಂ ಹರ್ಷಾಯ ನಮಃ, ಬಲ – ಓಂ ಬಲಾಯ ನಮಃ, ತೇಜ – ಓಂ ತೇಜಸೆ ನಮಃ, ದಮಕ – ಓಂ ದಮಕಾಯ ನಮಃ, ಸಲಿಲ – ಓಂ ಸಲಿಲಾಯ ನಮಃ, ಗುಗ್ಗುಲ – ಓಂ ಗುಗ್ಗುಲಾಯ ನಮಃ, ಕುರುಂಟಕ – ಓಂ ಕುರುಂಟಕಾಯ ನಮಃ

ಪ್ರತಿ ಶುಕ್ರವಾರದಲ್ಲೂ ಭಕ್ತರು ಮಹಾಲಕ್ಷ್ಮಿಯ ಪೂಜೆಯ ವೇಳೆ ಮೇಲೆ ವಿವರಿಸಿದ ಅಷ್ಟಾದಶ ಮಂತ್ರಗಳ ಮೂಲಕ ದೇವಿಯನ್ನು ಆರಾಧಿಸಿ ಆಶೀರ್ವಾದವನ್ನು ಪಡೆಯುತ್ತಾರೆ.
ಶ್ರೀ ಹರಿ.ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…